ಬೆಂಗಳೂರು: ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭರತನಾಟ್ಯ ಪ್ರದರ್ಶನ

Upayuktha
0

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಆಗಸ್ಟ್ 24, ಗುರುವಾರ ಸಂಜೆ 7-30ಕ್ಕೆ ನಾಟ್ಯಾರಾಧನ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 


ನಿರ್ದೇಶನ : ಗುರು.ವಿದುಷಿ ವೀಣಾ ಶ್ರೀಧರ್ ಮೊರಬ್. ಸ್ಥಳ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ,11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top