ಬೆಂಗಳೂರು: ಭದ್ರಾವತಿ ಸಹೋದರಿಯರಿಂದ ದಾಸವಾಣಿ ಕಾರ್ಯಕ್ರಮ

Upayuktha
0


ಬೆಂಗಳೂರು: ಪ್ರಕಾಶನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಅಂಗವಾಗಿ ಆಗಸ್ಟ್ 29, ಮಂಗಳವಾರ ಸಂಜೆ 7-00 ಗಂಟೆಗೆ ಭದ್ರಾವತಿ ಸಹೋದರಿಯರಾದ ಶ್ರೀಮತಿ ಕಮಲಾ ಶ್ರೀನಿವಾಸ್, ಶ್ರೀಮತಿ ವಿಮಲಾ ಸತ್ಯನಾಥ್ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ.


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top