ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 10, ಗುರುವಾರ ಸಂಜೆ 7-00 ಗಂಟೆಗೆ ಕು|| ಅನನ್ಯ ಬೆಳವಾಡಿ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋಡ್೯), ಸರ್ವೋತ್ತಮ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ ಬೆಂಗಳೂರು-560062
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ