ಬೆಂಗಳೂರು: ತ್ಯಾಗರಾಜನಗರದಲ್ಲಿರುವ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 18, ಶುಕ್ರವಾರ ಸಂಜೆ 6-30ಕ್ಕೆ ವಿನಯಾ ಪ್ರಮೋದ್ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಕೀ-ಬೋಡ್೯:ಅಮಿತ್ ಶರ್ಮಾ, ತಬಲಾ:ಸರ್ವೋತ್ತಮ.
ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ