ಬೆಂಗಳೂರು: ಶ್ರೀ ಶ್ರೀಪಾದರಾಜ ಮಠದ ವತಿಯಿಂದ ಆಗಸ್ಟ್ 25 ರಿಂದ 27ರ ವರೆಗೆ ಪ್ರತಿದಿನ ಸಂಜೆ 5-00 ಗಂಟೆಗೆ ಶ್ರೀ ರಾಮವಿಠಲಾಚಾರ್ಯರಿಂದ "ಶ್ರೀ ಮಹಾಭಾರತ ತಾತ್ಪರ್ಯ ನಿರ್ಣಯ" ಪ್ರವಚನ ಏರ್ಪಡಿಸಿದೆ.
ದಿವ್ಯಸಾನ್ನಿಧ್ಯ : ಪರಮಪೂಜ್ಯ ಶ್ರೀ ಶ್ರೀ ಸುಜಯನಿಧಿತೀರ್ಥ ಶ್ರೀಪಾದಂಗಳವರು.
ಸ್ಥಳ : ಶ್ರೀ ಶ್ರೀಪಾದರಾಜ ಮಠ, #58, ರಾಘವೇಂದ್ರ ಕಾಲೋನಿ, ಚಾಮರಾಜಪೇಟೆ, ಬೆಂಗಳೂರು-560018
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ