ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ "ಊಂಜಲ್ ಸಂಗೀತೋತ್ಸವ"

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ ಆಗಸ್ಟ್ 12, ಶನಿವಾರ ಸಂಜೆ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ"ದಲ್ಲಿ ಶ್ರೀಮತಿ ಸುಷ್ಮಾ ಶ್ರೇಯಸ್ ಅವರು ಅನ್ನಮಾಚಾರ್ಯರ ಕೃತಿಗಳನ್ನು ಹಾಗೂ ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಹರಿದಾಸರ ಪದಗಳನ್ನೂ ಪ್ರಸ್ತುತ ಪಡಿಸಿದರು. 


ವಿ|| ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು), ವಿ|| ಗಣೇಶಮೂರ್ತಿ (ಮೃದಂಗ) ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್ ಡಿ ಟಿ ಪಿ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ|| ಪಿ. ಭುಜಂಗರಾವ್ ಅವರು ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top