ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಹರಿದಾಸ ನಮನ

Upayuktha
0



ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಸೆಪ್ಟೆಂಬರ್ 1, ಶುಕ್ರವಾರ ಸಂಜೆ 6-30ಕ್ಕೆ  ರಮ್ಯಾ ಸುಧೀರ್  ಮತ್ತು ಸಂಗಡಿಗರಿಂದ "ಹರಿದಾಸ ನಮನ" ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 13ನೇ 'ಎ' ಮುಖ್ಯರಸ್ತೆ, 35ನೇ ಅಡ್ಡರಸ್ತೆ, 4ನೇ 'ಟಿ' ಬ್ಲಾಕ್, ಜಯನಗರ, ಬೆಂಗಳೂರು-560041


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top