ಬಂಟ್ವಾಳ: 2023- 24ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ ವನ್ನು ಆಗಸ್ಟ್ 7 ತನಕ ಕೇಂದ್ರ ಸರಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿ ಬಾಕಿ ಉಳಿದ ರೈತರಿಗೆ ಅವಕಾಶ ಕಲ್ಪಿಕೊಡಲಾಗಿದೆ.
ಬಾಕಿ ಉಳಿದಿರುವ ರೈತ ಬಾಂಧವರು ವಿಮೆ ಕಂತನ್ನು ಆಗಸ್ಟ್ 7 ತನಕ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಲು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ