ಕಾಟಿಪಳ್ಳ ಶ್ರೀ ಗಣೇಶಪುರ ದೇವಸ್ಥಾನದಲ್ಲಿ ಶ್ರೀಮಾತೇ ಭದ್ರಕಾಳಿ ಯಕ್ಷಗಾನ ಪ್ರದರ್ಶನ

Upayuktha
0


ಸುರತ್ಕಲ್‌: ಇತ್ತೀಚೆಗೆ ಕಾಟಿಪಳ್ಳದ ಶ್ರೀಗಣೇಶಪುರ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯಂದು ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ ವಿರಚಿತ ಶ್ರೀಮಾತೇ ಭದ್ರಕಾಳಿ ಎಂಬ ಪ್ರಸಂಗವನ್ನು ದಶಮಾನೋತ್ಸದ ಹೊಸ್ತಿಲಲ್ಲಿರುವ ರಥಬೀದಿಯ ನವಭಾರತ ಯಕ್ಷಗಾನ ಅಕಾಡೆಮಿ ಕಲಾವಿದರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಲೆವೂರಾಯ ಸಹೋದರರನ್ನು ಗೌರವಿಸಲಾಯಿತು. ದೇವಾಲಯದ ಪದಾಧಿಕಾರಿಗಳು, ಟ್ರಸ್ಟಿಗಳು, ಹಾಗೂ ಸಂಯೋಜಕ ಗಣೇಶಪುರ ಗಿರೀಶ್ ನಾವಡ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top