ವಿದ್ಯಾಭಾರತಿ ರಾಜ್ಯಮಟ್ಟದ ಖೋ ಖೋ ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ

Upayuktha
0


ಪುತ್ತೂರು:
ಬೆಂಗಳೂರಿನ ದೊಮ್ಮಸಂದ್ರ ಶ್ರೀ ಸರಸ್ವತಿ  ವಿದ್ಯಾನಿಕೇತನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಖೋಖೋ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. 


ತಂಡದಲ್ಲಿ ವಿದ್ಯಾರ್ಥಿಗಳಾದ ಅಶ್ವಿತ್ ಭಂಡಾರಿ, ಪಿ. ಎಸ್. ವರುಣ್ ಕುಮಾರ್, ಧನುಷ್ ,ಜೀವನ್ ಎಸ್, ಮನ್ವಿತ್ ಬಿ ಗೌಡ, ದೇಶಿಕ್ ಕೆ, ಶ್ರೇಯಸ್ ಪಿ, ರಂಜನ್ ಕೆ.ಆರ್, ಸುಹಾಸ್ ಕೆ, ಸ್ವಸ್ತಿಕ್ ಎನ್, ಬಿ ಗುರುಕಿರಣ್ , ಮೋಕ್ಷಿತ್ ಡಿ ಆರ್, ಜಿಷ್ಣು ಪ್ರಕಾಶ್ ಭಾಗವಹಿಸಿದ್ದರು. ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್,  ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್ ಎನ್ ಇವರ ಮಾರ್ಗದರ್ಶನದಲ್ಲಿ  ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. 


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top