ಮಣಿಪಾಲ: ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ 'ವಿಶೇಷ ಸಂದರ್ಶನ' ಇಂದು (ಆಗಸ್ಟ್ 24) ಗುರುವಾರ 6 ಗಂಟೆಗೆ ಪ್ರಸಾರವಾಯಿತು. ಆಗಸ್ಟ್ 25 ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಇದರ ಮರು ಪ್ರಸಾರವಿರುವುದು.
ಇಂದು ಪ್ರಸಾರವಾದ ವಿಶೇಷ ಸಂದರ್ಶನದಲ್ಲಿ 'ಕಾಡುಬೆಳೆಸಿ' ಅಭಿಯಾನದ ಉಡುಪಿಯ ಸಂವೇದನಾ ಫೌಂಡೇಷನ್ ನ ಸಂಸ್ಥಾಪಕರಾದ ಪ್ರಕಾಶ್ ಮಲ್ಪೆ ಭಾಗವಹಿಸಿದರು.
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ