ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Upayuktha
0


ಪುತ್ತೂರು: ಮಂಡ್ಯದ ಕರಗೋಡು ಶ್ರೀ ಮಾಧವ ವಿದ್ಯಾಲಯದಲ್ಲಿ ನಡೆದ  ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ತರುಣ ವರ್ಗದಲ್ಲಿ ಪ್ರಥಮ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಪ್ರಮಥ್, ಕೀರ್ತನ್ ಎಸ್ ಕೆ, ಧನುಷ್ ಕೆ, ಪ್ರಜ್ವಲ್ , ಮಿಥನ್, ವಹಿನ್, ನಿಹಾಲ್ ರಾಜ್, ಬ್ರಿಜೇಷ್,ಸುಶಾನ್, ಧನುಷ್ ಎಲ್, ಆರ್ಯ ಪಟೇಲ್, ದೀಕ್ಷಿತ್, ಆಯುಷ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top