ಬೆಂಗಳೂರು: ಶ್ರೀ ಬನಶಂಕರಿ ದೇವಸ್ಥಾನದ ವತಿಯಿಂದ ಸೆಪ್ಟೆಂಬರ್ 22, ಶುಕ್ರವಾರ ಸಂಜೆ 6-00 ಗಂಟೆಗೆ ಸಾಧನ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ನೃತ್ಯೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ.
ನಿರ್ದೇಶನ: ಭಾವನ ವೆಂಕಟೇಶ್ವರ. ಸ್ಥಳ : ಶ್ರೀ ಬನಶಂಕರಿ ದೇವಸ್ಥಾನ, ಬನಶಂಕರಿ ಬೆಂಗಳೂರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
'ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ