ಬೆಂಗಳೂರು: ನಾಳೆ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ದಾಸಗಾನ ವೈಭವ"

Upayuktha
0


ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಗುರುಗಳ ಉತ್ತರಾರಾಧನೆ ಪ್ರಯುಕ್ತ ಸೆಪ್ಟೆಂಬರ್ 2, ಶನಿವಾರ ಸಂಜೆ 6-00 ಗಂಟೆಗೆ ಭವಾನಿ ಭುವನ್ ರವರಿಂದ "ದಾಸಗಾನ ವೈಭವ" ಕಾರ್ಯಕ್ರಮ ಏರ್ಪಡಿಸಿದೆ.  


ವಾದ್ಯ ಸಹಕಾರ : ಮೈಸೂರು ಸಂಜೀವ್ ಕುಮಾರ್ (ಪಿಟೀಲು), ಭುವನ್ ಶರ್ಮ (ಮೃದಂಗ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರು-560018


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top