ಬೆಂಗಳೂರು: "ಪ್ರೋಷ್ಠಪದಿ ಭಾಗವತ" ಧಾರ್ಮಿಕ ಪ್ರವಚನ

Upayuktha
0


ಬೆಂಗಳೂರು: ದಿಗ್ವಿಜಯ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಸೆಪ್ಟೆಂಬರ್ 15 ರಿಂದ 30ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಶ್ರೀ ಕಲ್ಲಾಪುರ ಪವಮಾನಾಚಾರ್ ಇವರಿಂದ "ಪ್ರೋಷ್ಠಪದಿ ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ಶ್ರೀ ಉತ್ತರಾದಿ ಮಠ, ನ್ಯಾಷನಲ್ ಕಾಲೇಜು ಹತ್ತಿರ, ಬಸವನಗುಡಿ, ಬೆಂಗಳೂರು-560004


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top