ಮೈಸೂರಿನಲ್ಲಿ ನಡೆಯುತ್ತಿರುವ ಪೇಜಾವರ ಶ್ರೀಗಳ ಚಾತುರ್ಮಾಸ್ಯದ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ ಭಾನುವಾರ ವಿಶ್ವಪ್ರಸಿದ್ಧ ಕಲಾವಿದರಾದ ಮೈಸೂರು ನಾಗರಾಜ್ ಮತ್ತು ಡಾ ಮಂಜುನಾಥ್ ಸಹೋದರರ ದ್ವಂದ್ವ ವಯಲಿನ್ ವಾದನ ಕಚೇರಿಯು ಸಭಾಂಗಣದಲ್ಲಿ ಕಿಕ್ಕಿರಿದು ನೆರೆದಿದ್ದ ಕಲಾರಸಿಕರ ಮನರಂಜಿಸಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ