ಹಾಸನ: ಧನುಷ್ ಪಟೇಲ್ ಸಿಎಂ ಕಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Upayuktha
0


ಹಾಸನ: ರಾಮನ ಕಟ್ಟೆ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ ಜಿಮ್ನಾಸ್ಟಿಕ್  ಕ್ರೀಡಾಪಟು ಆದ ಧನುಷ್ ಪಟೇಲ್ ಇವರು ಈ ಬಾರಿ ನಡೆದ ಮೈಸೂರು ಯುವ ದಸರಾ ಕಾರ್ಯಕ್ರಮದಲ್ಲಿ ಸಿಎಂ ಕಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ವಿಜೇತರಾಗಿದ್ದಾರೆ.  .


ಕ್ರೀಡೆ ಸರ್ವತೋಮುಖ ಅಭಿವೃದ್ಧಿಗೆ ಮುಖ್ಯವಾದದ್ದು ಈ ನಿಟ್ಟಿನಲ್ಲಿ ಯುವ ಪೀಳಿಗೆ ಸರಿದಾರಿಯತ್ತ ಸಾಗುವ ಮೂಲಕ ಉಜ್ವಲ ಭವಿಷ್ಯವನ್ನು ಹೊಂದಬೇಕು ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು ಎನ್ನುವ ಮಾತು ಸಾರ್ವಕಾಲಿಕವಾದದ್ದು . ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಗಳ ಆಶೀರ್ವಾದದಿಂದ ಸಿಎಂ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮತ್ತು ಶಾಲೆಗೆ ಹೆಸರು ತಂದಿರುವ   ಧನುಷ್ ಹೀಗೆ ತನ್ನ ಗುರಿಯತ್ತ ಸಾಗಲಿ.

ವರದಿ :ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top