ಬೆಂಗಳೂರಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

Upayuktha
0




ಬೆಂಗಳೂರು
: ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಅಕ್ಟೋಬರ್ 28 ಶನಿವಾರ ಸಂಜೆ ಮಲ್ಲೇಶ್ವರಂ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀ ರಾಮ ಮಂದಿರದ ಸಭಾಂಗಣದಲ್ಲಿ ತಿಂಗಳ ಸಂಗೀತ ಕಾರ್ಯಕ್ರಮ ನಡೆಯಿತು. 



ವಿದುಷಿ ಕು|| ಸ್ಮøತಿ ಕೆ.ಪಿ. ಅವರು "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ನಡೆಸಿಕೊಟ್ಟರು. ಇವರ ಗಾಯನಕ್ಕೆ ವಾದ್ಯ ಸಹಕಾರದಲ್ಲಿ ವಿ|| ಎಸ್.ಆರ್. ಕಾರ್ತಿಕೇಯ (ಪಿಟೀಲು), ವಿ|| ವಿಜಯ್ ನಾಗರಾಜನ್ (ಮೃದಂಗ), ವಿ|| ಸಚಿನ್ ದೇವಿಪ್ರಸಾದ್ (ಘಟ) ಇವರುಗಳು ಸಾಥ್ ನೀಡಿದರು. ಡಾ|| ಭಾಷ್ಯಂ ಚಕ್ರವರ್ತಿ ಅವರು ವಂದನಾರ್ಪಣೆ ಮಾಡಿದರು.



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top