ಅ. 19 ರಂದು ಬೆಂಗಳೂರಿನಲ್ಲಿ "ದೇವಿ ನಾಮ ಸಂಕೀರ್ತನೆ"

Upayuktha
0




ಬೆಂಗಳೂರು: ಶ್ರೀ ಗಂಗಮ್ಮ ದೇವಿ ದೇವಸ್ಥಾನದ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ಅಕ್ಟೋಬರ್ 19 ಗುರುವಾರ ಸಂಜೆ 6-30ಕ್ಕೆ ಸುಮಲತಾ ಮಂಜುನಾಥ್ ರವರಿಂದ "ದೇವಿ ನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ನಡೆಯಲಿದೆ. ಅಮಿತ್ ಶರ್ಮಾ (ಕೀ-ಬೋರ್ಡ್), ಸರ್ವೋತ್ತಮ (ತಬಲಾ). 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top