ಕೋಲಾರ: ಕೋಲಾರ ತಾಲ್ಲೂಕಿನ ವೇಮಗಲ್ ಗ್ರಾಮದ ಕವಿಯತ್ರಿ, ಸಾಹಿತಿ, ಅಧ್ಯಾಪಕಿ, ರಾಜ್ಯ, ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಡಾ. ಮಮತ ಹೆಚ್.ಎ ರವರು ವಿಶ್ವ ವಿಖ್ಯಾತ ಮಹಿಳಾ ಕವಿಗೋಷ್ಠಿಗೆ ಆಯ್ಕೆಯಾಗಿದ್ದು, ಇಂದು (ಅ.18) ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಖ್ಯಾತ ಕವಿಯತ್ರಿಗಳಾದ ಶ್ರೀಮತಿ ಸವಿತ ನಾಗಭೂಷಣರವರ ಅಧ್ಯಕ್ಷತೆಯಲ್ಲಿ ಹೆಣ್ಣಿನ ಶೋಷಣೆ ಕವನ ವಾಚಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ