ಜಿಜ್ಞಾಸ: ಭಾರತೀಯ ನವೋದಯ ಉಪನ್ಯಾಸ ಮಾಲಿಕೆ, ಮಂಗಳೂರಿನ ರಾಮಕೃಷ್ಣ ಮಠದಲ್ಲಿ
ಮಂಗಳೂರು: ಸ್ವಚ್ಛ್ ಮಂಗಳೂರು ಫೌಂಡೇಶನ್, ಎಸ್ಸಿಎಸ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಡಿಸೆಂಬರ್ 03 ರಂದು ಬೆಳಿಗ್ಗೆ 09.00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ 'ಜಿಜ್ಞಾಸ: ಭಾರತೀಯ ನವೋದಯ ಉಪನ್ಯಾಸ ಮಾಲಿಕೆ"ಯನ್ನು ಆಯೋಜಿಸುತ್ತಿದೆ.
ಗದಗ ಮತ್ತು ಬಿಜಾಪುರದ ರಾಮಕೃಷ್ಣ- ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು "ಸನಾತನ ಧರ್ಮ- ಎಂದರೇನು?'' ಎಂಬ ಬಗ್ಗೆ ಕುರಿತು ವಿದ್ವತ್ಪೂರ್ಣ ಉಪನ್ಯಾಸವನ್ನು ನೀಡಲಿದ್ದಾರೆ.
ಆಸಕ್ತ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ