ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ

Upayuktha
0



ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ನವೆಂಬರ್ 4, ಶನಿವಾರದಂದು ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ ವಿ|| ಎಸ್. ಅಪರ್ಣಾ ಅವರು  ಅನ್ನಮಾಚಾರ್ಯರ  ಕೃತಿಗಳನ್ನೂ ಹಾಗೂ  ಹರಿದಾಸರುಗಳ  ಕೃತಿಗಳನ್ನೂ ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ ವಿ|| ಎಂ.ಎಸ್. ಗೋವಿಂದಸ್ವಾಮಿ ಪಿಟೀಲುನಲ್ಲಿ, ವಿ|| ಸಾಯಿಕೃಷ್ಣ ಮುರಳಿ ಮೃದಂಗದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್ ಡಿ ಪಿ ಪಿಯ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ|| ಪಿ. ಭುಜಂಗರಾವ್ ಅವರು ವಂದನಾರ್ಪಣೆ ಮಾಡಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top