ಡಿ.01: ನ್ಯಾಷನಲ್ ಕಾಲೇಜು ಮೈದಾನದಲ್ಲಿ "ಗಾನನಿನಾದ"

Upayuktha
0


ಬೆಂಗಳೂರು
: ಶ್ರೀಮದುತ್ತರಾಧಿ ಮಠದ ಪರಮಪೂಜ್ಯ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ  ದಿವ್ಯ ಉಪಸ್ಥಿತಿಯಲ್ಲಿ ಶ್ರೀಮನ್ಯಾಯಸುಧಾ ಮಂಗಳದ ಮಹೋತ್ಸವದ ಪ್ರಯುಕ್ತ  ಡಿಸೆಂಬರ್ 1, ಶುಕ್ರವಾರ ಸಂಜೆ 6-30ಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ಅವರ ನಿರ್ದೇಶನದಲ್ಲಿ 50 ಗಾಯಕಿಯರು ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿಲಿದ್ದಾರೆ.




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top