ನ. 16 ರಂದು ನಂಜನಗೂಡು ರಾಯರ ಮಠದಲ್ಲಿ "ಹರಿದಾಸ ಮಂಜರಿ"

Upayuktha
0



ಬೆಂಗಳೂರು: ನಂಜನಗೂಡು ಶ್ರೀ  ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ನ 16 ಗುರುವಾರದಂದು ಸಂಜೆ 7-30ಕ್ಕೆ ಕು|| ಶ್ರೇಯಾ ರಾವ್ ರವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ನಡೆಯಲಿದೆ.  ಶ್ರೀ ಹರೀಶ್ (ಕೀಬೋರ್ಡ್), ಶ್ರೀ ಸರ್ವೋತ್ತಮ (ತಬಲಾ). 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top