ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಬೆಂಗಳೂರಿನ ಭಾರತ ಸಂಸ್ಕøತಿ ಪ್ರತಿಷ್ಟಾನ ಹಾಗೂ ಪುತ್ತೂರಿನ ದ್ವಾರಕಾ ಪ್ರತಿಷ್ಟಾನದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಮಾಯಣ ರಸಪ್ರಶ್ನೆಯನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಚೇತನ್ ಎಂ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ್ವಾರಕಾ ಪ್ರತಿಷ್ಟಾನದ ಸದಸ್ಯರಾದ ದುರ್ಗಾ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯಾದ ದಿವ್ಯಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ