ಮಂಗಳೂರು: ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಅಮೆಚೂರ್ ಕುಸ್ತಿ ಸಂಘ ಸಹಭಾಗಿತ್ವದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ “ತುಳುನಾಡ ಕೇಸರಿ” ಪ್ರಶಸ್ತಿಯನ್ನು ಅನನ್ಯ ಅಮೀನ್ ಬೆಂಗ್ರೆ ಅವರು ಗೆದ್ದುಕೊಂಡಿದ್ದಾರೆ. ಅವರು ಬೆಂಗ್ರೆ ವೀರ ಮಾರುತಿಯ ವ್ಯಾಯಾಮ ಶಾಲೆಯನ್ನು ಪ್ರತಿನಿಧಿಸಿದ್ದರು. ತುಳುನಾಡ ಕೇಸರಿ ದಿ. ಮೋಹನ್ ಕರ್ಕೇರ ಕುಸ್ತಿ ಅಖಾಡದಲ್ಲಿ ಡಿ.24ರಂದು ಕುಸ್ತಿ ಪಂದ್ಯಾಟ ನಡೆದಿತ್ತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ