ಡಿ.19-22: ಭಜನೆ-ಪ್ರವಚನ-ಸಂಕೀರ್ತನ ಕಾರ್ಯಕ್ರಮ

Upayuktha
0



ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಶ್ರೀರಾಮಪುರದ ಶ್ರೀ ಗೀತಾ ಮಂದಿರ 4ನೇ ಮುಖ್ಯರಸ್ತೆ, ಶ್ರೀರಾಮಪುರಂ, ಬೆಂಗಳೂರಿನಲ್ಲಿ ಡಿಸೆಂಬರ್ 19 ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ಧಾರ್ಮಿಕ / ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.




ತಾರತಮ್ಯ ಭಜನೆ : ಡಿಸೆಂಬರ್ 19-ವಿದ್ಯಾರಣ್ಯಪುರದ ಶ್ರೀ ವಿಜಯ ವಿಠಲ ಭಜನಾ ಮಂಡಳಿ, ಡಿಸೆಂಬರ್ 20-ರಾಜಾಜಿನಗರದ ರುಕ್ಮಿಣಿ ಮಹಿಳಾ ಸಂಘ, ಡಿಸೆಂಬರ್ 21-ಬಸವೇಶ್ವರನಗರದ ಅಲಕನಂದ ಭಜನಾ ಮಂಡಳಿಯಿAದ ನಡೆಯಲಿದ್ದು, ಪ್ರತಿದಿನ ಸಂಜೆ 6 ರಿಂದ 7 ಗಂಟೆಯವರೆಗೆ ನಡೆಯಲಿದೆ. 




ಪ್ರವಚನ : ಡಿಸೆಂಬರ್ 19 ರಿಂದ 21. ಪ್ರವಚನಕಾರರು : ಮ|| ಶಾ|| ಸಂ|| ಶ್ರೀ ಕಲ್ಲಾಪುರ ಪವಮಾನಾಚಾರ್ಯ, ವಿಷಯ : "ಶ್ರೀಮದ್ಭಗವದ್ಗೀತ" ಪ್ರತಿದಿನ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಲಿದೆ.




ಹರಿನಾಮ ಸಂಕೀರ್ತನೆ: ಡಿಸೆಂಬರ್ 22, ಶುಕ್ರವಾರ ಸಂಜೆ 6-30ಕ್ಕೆ "ಹರಿನಾಮ ಸಂಕೀರ್ತನೆ ನಡೆಯಲಿದ್ದು, ಗಾಯನ : ಶ್ರೀಮತಿ ಭವಾನಿ ಭುವನ್, ಪಿಟೀಲು : ವಿ|| ಎಂ.ಎಸ್. ಗೋವಿಂದಸ್ವಾಮಿ, ಮೃದಂಗ : ಶ್ರೀ ಬಿ.ಜೆ. ಭುವನ್ ಶರ್ಮಾ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top