ಡಿ.28: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ವೈಭವ"

Upayuktha
0



ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರಿನಲ್ಲಿ  ಪರಮಪೂಜ್ಯ ಶ್ರೀ 1008 ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಡಿಸೆಂಬರ್ 28, ಗುರುವಾರ ಸಂಜೆ 7-00 ಗಂಟೆಗೆ ವಿದುಷಿ ಶ್ರೀಮತಿ ಅಪರ್ಣ ಆನಂದ್ ಇವರಿಂದ  "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿ||  ಸೀತಾರಾಮ (ಪಿಟೀಲು), ವಿ|| ಅನಿರುದ್ಧ (ಮೃದಂಗ). 



Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top