ಮಂಗಳೂರು: ವಿಶ್ವ ಹಿಂದೂ ಪರಿಷತ್ತಿನ ಹಿರಿಯ ಕಾರ್ಯಕರ್ತರು ಹಾಗೂ ಭಾರತೀಯ ಜನತಾ ಪಕ್ಷವನ್ನು ಎರಡು ಬಾರಿ ಪ್ರತಿನಿಧಿಸಿದ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಮನೋರಮ ಜೆ. ಭಟ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯು ಪರಿವಾರಕ್ಕೆ ತುಂಬಲಾರದ ನಷ್ಟವಾಗಿದೆ; ಅವರ ಆತ್ಮಕ್ಕೆ ಪರಮಾತ್ಮ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







