ಮಂಗಳೂರು ಸೆಂಟ್ರಲ್‌-ಮಡಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಚಾಲನೆ

Upayuktha
0


ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಿದ್ದಾರೆ.



ಹೊಸದಾಗಿ ಚಾಲನೆಗೊಂಡ ವಂದೇ ಭಾರತ್‌ ರೈಲುಗಳು ಮಂಗಳೂರು-ಮಡಗಾಂವ್‌ (ಗೋವಾ) ಮತ್ತು ಬೆಂಗಳೂರು-ಕೊಯಮತ್ತೂರು ನಡುವೆ ಸಂಚರಿಸಿದರೆ, ಅಮೃತ್‌ ಭಾರತ್‌ ರೈಲು  ಪಶ್ಚಿಮ ಬಂಗಾಳದ ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top