ಕರ್ನಾಟಕ ಗಮಕ ಕಲಾ ಪರಿಷತ್ ಕೇರಳ ಗಡಿನಾಡು ಘಟಕದ ಅಧ್ಯಕ್ಷರಾಗಿ ತೆಕ್ಕೇಕರೆ ಶಂಕರನಾರಾಯಣ ಭಟ್ ಪುನರಾಯ್ಕೆ

Upayuktha
0


 

ಕಾಸರಗೋಡು: ಕರ್ನಾಟಕ ಗಮಕ ಕಲಾ ಪರಿಷತ್ ನ ಕೇರಳ ಗಡಿನಾಡು ಘಟಕದ ಅಧ್ಯಕ್ಷರಾಗಿ ಪುನರಾಯ್ಕೆ ಆದ ಶ್ರೀ ತೆಕ್ಕೇಕರೆ ಶಂಕರನಾರಾಯಣ ಭಟ್ ಅವರನ್ನು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು, ಕಾಸರಗೋಡಿನ ಸಾಹಿತ್ಯ ಪರಿಷತ್ ನ ಸಭಾಂಗಣದ ಇಂದಿನ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top