ನೆರವಿಗೆ ಕೋರಿಕೆ

Upayuktha
0

ಬೆನ್ನುಮೂಳೆ ಮುರಿತಕ್ಕೊಳಗಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡ ಯುವಕನ ಬದುಕಿಗೆ ನಿಮ್ಮ ನೆರವು ಬೇಕಾಗಿದೆ: ಸಹಾಯ ಮಾಡುವಿರಾ?



ಉಡುಪಿ: ಇಲ್ಲಿನ ಕಾಪು ತಾಲೂಕಿನ ಕುತ್ಯಾರು ಗ್ರಾಮದ 32ರ ಹರೆಯದ ಅನಿಲ್ ಪೂಜಾರಿ ಅವರು ಮರದಿಂದ ಬಿದ್ದು, ಬೆನ್ನುಮೂಳೆ ಮುರಿತಕ್ಕೊಳಗಾಗಿ ಎರಡೂ ಕಾಲಿನ ಸ್ವಾಧೀನ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ.


ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾದ ಅನಿಲ್ ಪೂಜಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶಸ್ತ್ರ ಚಿಕಿತ್ಸೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕಾಲಿನಲ್ಲಿ ಎದ್ದು ನಿಲ್ಲುವ, ನಡಿಯುವ ಶಕ್ತಿಯನ್ನು ಶಾಸ್ವತವಾಗಿ ಕಳೆದುಕೊಂಡಿದ್ದಾರೆ. ಎರಡೂ ಕಾಲು ಸ್ವಾಧೀನ ಕಳೆದುಕೊಂಡಿರುವ ಪರಿಣಾಮ ಮಲಗಿದ್ದಲ್ಲೇ ಇದ್ದಾರೆ. ವೀಲ್ ಚಯರ್ ನಲ್ಲಷ್ಟೇ ಹೋಗಲು ಶಕ್ತರಾಗಿದ್ದಾರೆ. ಬಡ ಕುಟುಂಬಕ್ಕೆ ಸೇರಿದ ಅನಿಲ್ ಪೂಜಾರಿ ಅವರು ಹೊಸ ಬದುಕು ಕಟ್ಟಿಕೊಳ್ಳಲು ಮಾನವೀಯ ಹೃದಯಗಳ ಸ್ಪಂದನದ ಅಗತ್ಯವಿದೆ. ಅನಿಲ್ ಅವರ ಕುಟುಂಬಕ್ಕೆ ನೆರವು ನೀಡಲು ಇಚ್ಚಿಸಿದವರು ಅವರ ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾಯಿಸಬೇಕಾಗಿ ವಿನಂತಿ.


Anil poojary

Canara Bank

A/c No: 2409101009970

IFSC Code: CNRB0002409

Google pay

phone pay

7204775875


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top