ಜ. 06-25: ಬನಶಂಕರಿ ಸ್ವಾಮಿ ವಿವೇಕಾನಂದ ವಿದ್ಯಾಶಾಲೆ ಆವರಣದಲ್ಲಿ 'ದೇವರನಾಮ ಉಚಿತ ಕಲಿಕಾ ಶಿಬಿರ'

Upayuktha
0



ಬೆಂಗಳೂರು: ಶ್ರೀ ಪುರಂದರ ದಾಸರ ಮತ್ತು ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೆಯ ಪ್ರಯುಕ್ತ ನಗರದ ಪ್ರತಿಷ್ಠಿತ ಸಂಸ್ಥೆ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು 24ನೇ ವರ್ಷದ " ದೇವರನಾಮ ಉಚಿತ ಕಲಿಕಾ ಶಿಬಿರ " ಆಯೋಜಿಸಿದೆ. 




ಎಲ್ಲಾ ವಯೋಮಾನದ ಮಹಿಳೆ ಮತ್ತು ಪುರುಷರು ಶಿಬಿರದಲ್ಲಿ ಭಾಗವಹಿಸಬಹುದು. ಜನವರಿ 6ರಿಂದ 25ರವರೆಗೆ ಪ್ರತೀದಿನ ಸಂಜೆ 5.30ರಿಂದ 6.30ರವರೆಗೆ ಬನಶಂಕರಿ 1ನೇ ಹಂತದ (ಪಿ ಇ ಎಸ್ ಡಿಗ್ರಿ ಕಾಲೇಜು ಹಿಂಭಾಗದ) ಸ್ವಾಮಿ ವಿವೇಕಾನಂದ ವಿದ್ಯಾಶಾಲೆ ಆವರಣದಲ್ಲಿ ಶಿಬಿರ ನಡೆಯಲಿದೆ ಎಂದು ಪ್ರಾಚಾರ್ಯ ವಿದ್ವಾನ್  ಜೆ.ಎಸ್. ಶ್ರೀ ಕಂಠ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಸರು ನೋಂದಣಿಗೆ 9448533347 ಅಥವಾ 8861213567 ಸಂಪರ್ಕಿಸಬಹುದು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top