ಜ.13: ಬೆಂಗಳೂರಿನ ವಯ್ಯಾಲಿಕಾವಲ್ ಟಿಟಿಡಿಯಲ್ಲಿ ಊಂಜಲ್ ಸಂಗೀತೋತ್ಸವ

Upayuktha
0




ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ) 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರಿನಲ್ಲಿ ಜನವರಿ 13, ಶನಿವಾರ ಸಂಜೆ 6-00 ಗಂಟೆಗೆ ವಿದುಷಿ ಶ್ರೀಮತಿ ಲಕ್ಷ್ಮೀ ವರುಣ್ ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿದ್ವಾನ್ ಶ್ರೀ ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಶ್ರೀ ಗುರುದತ್ (ಮೃದಂಗ). 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top