ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಒಂದನೇ ಮುಖ್ಯರಸ್ತೆ, ಬೆಂಗಳೂರಿನಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜನವರಿ 18, ಗುರುವಾರ ಸಂಜೆ 7-00 ಗಂಟೆಗೆ ವಿ|| ಚಿಂತನಪಲ್ಲಿ ವಿ. ಶ್ರೀನಿವಾಸ್ ಇವರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿ|| ಎಸ್. ಶಶಿಧರ್ (ಪಿಟೀಲು), ವಿ|| ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ