ಜ.18: ಬೆಂಗಳೂರಿನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ಹರಿದಾಸ ವೈಭವ'

Upayuktha
0



ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಒಂದನೇ ಮುಖ್ಯರಸ್ತೆ,  ಬೆಂಗಳೂರಿನಲ್ಲಿ  ಪರಮಪೂಜ್ಯ ಶ್ರೀ 1008 ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜನವರಿ 18, ಗುರುವಾರ ಸಂಜೆ 7-00 ಗಂಟೆಗೆ ವಿ||  ಚಿಂತನಪಲ್ಲಿ ವಿ. ಶ್ರೀನಿವಾಸ್ ಇವರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿ|| ಎಸ್. ಶಶಿಧರ್ (ಪಿಟೀಲು), ವಿ|| ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top