ಜ.26: ಬೆಂಗಳೂರು ಅಭಯಗಿರಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ "ಹರಿದಾಸ ಮಂಜರಿ"

Upayuktha
0



ಬೆಂಗಳೂರು: ತ್ಯಾಗರಾಜನಗರದ ಅಭಯಗಿರಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಜನವರಿ 26, ಶುಕ್ರವಾರ ಸಂಜೆ 6-30ಕ್ಕೆ ಶ್ರೀ ಅಭಯಗಿರಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 6ನೇ ಮುಖ್ಯರಸ್ತೆ, ತ್ಯಾಗರಾಜನಗರ, ಬೆಂಗಳೂರಿನಲ್ಲಿ ಕು|| ಎಸ್.ವಿ. ಚಂದನ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top