ತಿರುವೈಲ್ : ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಕೋಟ್ಯಾನ್ ಮೂಲಸ್ಥಾನ ಉಗ್ಗಬೆಟ್ಟು ತಿರುವೈಲ್ ಇಲ್ಲಿ ಜರುಗಿದ ಶ್ರೀ ಹಾಗೂ ಪರಿವಾರ ದೈವ - ದೇವರುಗಳ ಜೀರ್ಣೋದ್ದಾರ ಕಾರ್ಯಕ್ರಮದಲ್ಲಿ ಶಾಸಕರಾದ ಭರತ್ ವೈ ಶೆಟ್ಟಿ ಯವರು ಭಾಗವಹಿಸಿದರು.
ಈ ಸಂದರ್ಭ ಕ್ಷೇತ್ರದ ಜೀರ್ಣೋದ್ದಾರಗೊಳ್ಳಲು ವಿವಿಧ ರೀತಿಯಲ್ಲಿ ಸಹಕರಿಸಿದ ಶಾಸಕರನ್ನು ಸಮಿತಿ ಪದಾಧಿಕಾರಿಗಳು ಗೌರವಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ