ಬೆಂಗಳೂರು : ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯು 12ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜನವರಿ 23ರಂದು ನಗರದ ಜೆ.ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ನೃತ್ಯ ವೈಭವ" ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ ಎ ದಯಾನಂದ್. ಸಿದ್ದಲಿಂಗಪ್ಪ ಪೂಜಾರಿ ಮತ್ತು ವೀಣಾ ಗಂಗಾಧರ್ ಅವರಿಗೆ ಅಭಿನಂದಿಸಲಾಯಿತು. ಉದ್ಘಾಟನೆ ಮಾಡಿ ಮಾತನಾಡಿದ ದಯಾನಂದರವರು ಕಲಾವಿದ ಉಳಿದರೆ ಕಲೆ ಉಳಿಯುತ್ತದೆ ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


