ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ ಮತ್ತು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ, ಮಂಗಳೂರು, ಇದರ ಸಂಯುಕ್ತ ಆಶ್ರಯದಲ್ಲಿ ನಮ ತುಳುವೆರ್ ಕಲಾ ಸಂಘಟನೆ (ರಿ.) ಮುದ್ರಾಡಿ ಇವರು ಪ್ರಸ್ತುತ ಪಡಿಸುವ 'ಅಪ್ಪೆ ಎನ್ನಪ್ಪೆ' ಎಂಬ ತುಳು ನಾಟಕ ಪ್ರದರ್ಶನವನ್ನು ಜ.3 ರಂದು ಸಂಜೆ 6 ಗಂಟೆಗೆ ವಿ.ವಿ ಕಾಲೇಜಿನ ರವೀಂದ್ರ ಕಲಾಭಾವನದಲ್ಲಿ ಆಯೋಜಿಸಲಾಗಿದೆ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕವನ್ನು ವೀಕ್ಷಿಸುವಂತೆ ಪ್ರಾಂಶುಪಾಲರು ಮತ್ತು ತುಳು ವಿಭಾಗದ ಸಂಯೋಜಕರು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ