ಉಡುಪಿ: ಪುತ್ತಿಗೆ ಸ್ವಾಮೀಜಿಗಳ ಪರ್ಯಾಯದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಥಬೀದಿಯ ಆನಂದತೀರ್ಥಮಂಟಪದ ವೇದಿಕೆಯಲ್ಲಿ ಇಂದು ನಮ್ಮ ನೃತ್ಯನಿಕೇತನ ಕೊಡವೂರಿನ ಕಲಾವಿದರ ನೃತ್ಯ ಕಾರ್ಯಕ್ರಮ ಸಂಜೆ 6-30 ರಿಂದ 8 ಗಂಟೆಯವರೆಗೆ ನಡೆಯಲಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ