ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಇಂದು ಉಡುಪಿಯ ವಿದ್ವಾಂಸರಾದ ಶಶಾಂಕ್ ಭಟ್, ಲಕ್ಷ್ಮೀನಾರಾಯಣ ಭಟ್, ನಂದಳಿಕೆ ವಿಠಲ ಭಟ್, ಹಾಗೂ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿದ್ಯಾರ್ಥಿಗಳು ಚತುರ್ವೇದ, ಪುರಾಣ ವೇದಾಂತಾದಿ ಶಾಸ್ತ್ರಗಳ ಪಠಣಗೈದು ಅಷ್ಟಾವಧಾನ ಸೇವೆ ನಡೆಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


