ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಪ್ರಸ್ತುತ ರಾಜ್ಯದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ತುಮಕೂರು, ಹಾಸನ,ಚಿತ್ರದುರ್ಗ, ಕೋಲಾರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದು ಯುವಜನರಲ್ಲಿ ಸರ್ವೋದಯ - ಗಾಂಧೀ ಮೌಲ್ಯಗಳ ಪ್ರಚಾರ ಮಾಡುವ ಉದ್ದೇಶದಿಂದ ನಾಲ್ಕು ಜಿಲ್ಲೆ ಗಳಲ್ಲಿ ಅಧ್ಯಕ್ಷರ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಧಾರವಾಡ ಡಾ. ಚಿದಾನಂದ ಪಿ. ಮನ್ಸೂರ,
ಉಡುಪಿ ಡಾ. ಗಣನಾಥ ಎಕ್ಕಾರು, ದಕ್ಷಿಣ ಕನ್ನಡ
ಯಶವಂತ ಕೊಡಿಯಾಲ್ ಬೈಲ್,
ಚಿಕ್ಕಬಳ್ಳಾಪುರ ಎನ್. ಪದ್ಮ .
ಈ ನೇಮಕಗಳು
ಆಯಾ ಜಿಲ್ಲಾ ಮಂಡಲಗಳು ಅಧ್ಯಕ್ಷರನ್ನು ವಿದ್ಯುಕ್ತ ಆಯ್ಕೆ ಮಾಡಿಕೊಳ್ಳುವವರಿಗೆ ಜಾರಿಯಲ್ಲಿ ಇರುತ್ತವೆ ಎಂದು ರಾಜ್ಯ ಸರ್ವೋದಯ ಮಂಡಲ ದ ಕಾರ್ಯದರ್ಶಿ ಡಾ. ಯ.ಚಿ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ