ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ‘ಕರ್ನಾಟಕ ಸಂಗೀತ ಪಿತಾಮಹ' ಶ್ರೀ ಪುರಂದರದಾಸರ ಆರಾಧನೋತ್ಸವದ ಪ್ರಯುಕ್ತ ಫೆಬ್ರವರಿ 4, ಭಾನುವಾರ ಸಂಜೆ 6-30ಕ್ಕೆ "ಕರ್ನಾಟಕ ವಾದ್ಯ ಸಂಗೀತ" ಕಾರ್ಯಕ್ರಮವು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮ ನಡೆಸಿಕೊಡುವ ಕಲಾವಿದರುಗಳು : ರಾಘವೇಂದ್ರ ಶೃಂಗೇರಿ ಮತ್ತು ಶ್ರೇಯಸ್ (ಕೊಳಲು), ಶ್ರೀವತ್ಸ ಕಶ್ಯಪ್ (ಮ್ಯಾಂಡೋಲಿನ್), ಶ್ರೀಹರ್ಷ (ಪಿಟೀಲು), ಅನಿರುದ್ಧ ವಾಸುದೇವ್ (ಮೃದಂಗ), ನಟರಾಜ ಶೃಂಗೇರಿ (ತಬಲಾ), ಟಿ.ಎಸ್. ರಮೇಶ್ (ಕೀ-ಬೋರ್ಡ್).
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ