ಫೆ.5: ಸುಧೀಂದ್ರನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ಮಂಜರಿ"

Upayuktha
0

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 5, ಸೋಮವಾರ ಸಂಜೆ 6-30ಕ್ಕೆ  ಚಾಂದನಿ ಗರ್ತಿಕೆರೆ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ. ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋಡ್೯),  ಸರ್ವೋತ್ತಮ (ತಬಲಾ).



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top