ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರಿನಲ್ಲಿ ಸೇವಾ ಸಮಿತಿಯ ವತಿಯಿಂದ ಫೆಬ್ರವರಿ 22 , ಗುರುವಾರ ಸಂಜೆ 7 00ಕ್ಕೆ "ದಾಸರ ಪದಗಳ ರಸಧಾರೆ" ಗಾಯನ : 'ಯುವ ಗಾಯಕ' ವರದೇಂದ್ರ ಗಂಗಾಖೇಡ್, ಹಾರ್ಮೋನಿಯಂ : ತೇಜಸ್ ಕಾಟೋಟಿ, ತಬಲಾ : ಸುಮಿತ್ ನಾಯಕ್, ತಾಳ : ವೆಂಕಟೇಶ್ ಪುರೋಹಿತ್.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ