ಮಹಿಪಾಲರೆಡ್ಡಿಗೆ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ

Upayuktha
0



ಕಲಬುರಗಿ: ಸಾಹಿತಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ನೀಡುವ  2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.



ಮಹಿಪಾಲರೆಡ್ಡಿ ಅವರನ್ನು ರವಿ ಬೆಳೆಗೆರೆ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದೇ ಫೆ. 3 ಹಾಗೂ 4 ರಂದು ದಾವಣಗೆರೆಯಲ್ಲಿ ನಡೆಯುವ 38 ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.



ಸಾಹಿತ್ಯ ಲೋಕಕ್ಕೆ 52 ಕೃತಿಗಳನ್ನು ನೀಡಿರುವುದನ್ನು ಗುರುತಿಸಿ ಹಾಗೂ ಮಾಧ್ಯಮ ಕ್ಷೇತ್ರದಲ್ಲಿನ 32 ವರ್ಷದ  ಸೇವೆ ಮತ್ತು ವಿಶೇಷವಾಗಿ ಬರವಣಿಗೆ ಪರಿಗಣಿಸಿ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top