ತೆಂಕನಿಡಿಯೂರು ಕಾಲೇಜಿನಲ್ಲಿ ಯು. ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ಬೀಳ್ಕೊಡುಗೆ

Upayuktha
0



ಉಡುಪಿ :  ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿ ಸುಧೀರ್ಘ 20 ವರ್ಷಗಳ ಕಾಲ ಕಛೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ ಯು.ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ವಯೋನಿವೃತ್ತಿ ಸಂಬಂಧ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಿಸಲಾಯಿತು.  


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಡಾ. ರಾಘವ ನಾಯ್ಕ ಹಾಗೂ ವ್ಯವಸ್ಥಾಪಕ ಸುಭದ್ರ ಯು. ಉಪಸ್ಥಿತರಿದ್ದರು.  ಕಾಲೇಜಿನ ಬೋಧಕ/ಬೋಧಕೇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .


 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top