ಸಂಗೀತಾಸಕ್ತರ ಕಣ್ಮನ ತಣಿಸಿದ "ಹರಿದಾಸ ನಮನ"

Chandrashekhara Kulamarva
0


ಬೆಂಗಳೂರು: ರಾಜಾಜಿನಗರದ ಶ್ರೀರಾಮ ಮಂದಿರದಲ್ಲಿ ಮಾರ್ಚ್ 30, ಶನಿವಾರ ಸಂಜೆ ಏರ್ಪಡಿಸಿದ್ದ "ಹರಿದಾಸ ನಮನ" ಕಾರ್ಯಕ್ರಮದಲ್ಲಿ ರಮ್ಯಾ ಸುಧೀರ್ ಮತ್ತು ರಂಜಿತಾ ವಿನಯ್ ಇವರುಗಳು ತಮ್ಮದೇ ಆದ ಗಾನ ಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ದಾಸರ ಪದಗಳನ್ನೂ ಹಾಗೂ ಭಕ್ತಗೀತೆಗಳನ್ನು ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಮತ್ತು ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು. ನಂತರ ಶ್ರೀರಾಮ ಮಂದಿರದ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ  ಪೆನ್ನಿನ ಸೆಟ್ ಗಳನ್ನು ನೀಡಿದರು. ನಂತರ ಎಲ್ಲಾ ಕಲಾವಿದರಿಗೂ ಪ್ರಸಾದ ವಿತರಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top