ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿ ಇರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರಿನಲ್ಲಿ ಮಾರ್ಚ್ 12, ಮಂಗಳವಾರ ಸಂಜೆ 6-30ಕ್ಕೆ ಕು|| ಅನನ್ಯಾ ಬೆಳವಾಡಿ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋಡ್೯), ಸರ್ವೋತ್ತಮ (ತಬಲಾ).
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ